tamanvi
ಕರಾವಳಿ

ಭರತ್ ಕುಮ್ಡೇಲ್ ಮನೆ ಶೋಧ ನಡೆಸಿದ ಪೊಲೀಸರು..!!!

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ (Bharath Kumdelu) ಮನೆಯನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಶೋಧ ನಡೆಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ (Bharath Kumdelu) ಮನೆಯನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಶೋಧ ನಡೆಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅ ৳ 54/2025 00: 191[1], 191[2], 191[3], 118[1]. 118 [2], 109, 103 3 190BNS 2023 ಪ್ರಕರಣದ ತನಿಖೆಗೆ ಸಂಬಂಧಿಸಿ ಪ್ರಕರಣದ ತನಿಖಾ ತಂಡವು ಜೂನ್ 4ರಂದು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡಿದ್ದರು.

ಬಂಟ್ವಾಳ ನಿವಾಸಿ ಭರತ್ ಕುಮೇಲ್ ಮನೆಯನ್ನು ಶೋಧ ನಡೆಸಲಾಗಿದೆ ಎಂದು ದ.ಕ ಎಸ್ಪಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…