tamanvi
ಕರಾವಳಿ

ಪಾಣೆಮಂಗಳೂರು ಹಳೆ ಸೇತುವೆ ಸಂಚಾರ ನಿಷೇಧ!!

D_shiva_bhat
ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾ‌ರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ.

maithri

ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಮಾಡಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…