tamanvi
ಕರಾವಳಿ

ಕರಾವಳಿಗೆ ವಿಶೇಷ ಕಾರ್ಯಪಡೆ: ಉದ್ಘಾಟಿಸಿದ ಗೃಹ ಸಚಿವ! ಕೋಮು ಸಂಘರ್ಷ ತಡೆಯಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ರಚಿಸಿದ ಸರಕಾರ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಶುಕ್ರವಾರ (ಜೂ.13) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.

maithri

ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯ ಪಡೆ ಕಚೇರಿ ಕಾರ್ಯಾಚರಣೆ ನಡೆಸಲಿದೆ.

ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ‌ಐವನ್ ಡಿ’ಸೊಜಾ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ‌ಮಹಾ‌ ನಿರ್ದೇಶಕ ಡಾ. ಎಂ.ಎ. ಸಲೀಂ, ಎಡಿಜಿಪಿ ಮುರುಗನ್, ಐಜಿಪಿ ಅಮಿತ್ ಸಿಂಗ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ, ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಮೊದಲಾದವರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…