pashupathi
ಕರಾವಳಿ

ಮರ ಬಿದ್ದು ಪುತ್ತೂರು – ಕಾಣಿಯೂರು ರಸ್ತೆ ಬಂದ್!

tv clinic
ಪುತ್ತೂರು: ಕಾಣಿಯೂರು - ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು - ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗಡ್ಡವಾಗಿ ಬಿದ್ದು, ಸಂಚಾರ ಬಂದ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾಣಿಯೂರು – ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು – ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗಡ್ಡವಾಗಿ ಬಿದ್ದು, ಸಂಚಾರ ಬಂದ್ ಆಗಿದೆ.

akshaya college

ಬೃಹತ್ ಮರ ರಸ್ತೆಯನ್ನು ಪೂರ್ತಿ ಆಕ್ರಮಿಸಿಕೊಂಡಂತೆ ಧರಾಶಾಹಿಯಾಗಿದೆ.

ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…