tamanvi
ಕರಾವಳಿ

ಮರ ಬಿದ್ದು ಪುತ್ತೂರು – ಕಾಣಿಯೂರು ರಸ್ತೆ ಬಂದ್!

ಪುತ್ತೂರು: ಕಾಣಿಯೂರು - ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು - ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗಡ್ಡವಾಗಿ ಬಿದ್ದು, ಸಂಚಾರ ಬಂದ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾಣಿಯೂರು – ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು – ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗಡ್ಡವಾಗಿ ಬಿದ್ದು, ಸಂಚಾರ ಬಂದ್ ಆಗಿದೆ.

ಬೃಹತ್ ಮರ ರಸ್ತೆಯನ್ನು ಪೂರ್ತಿ ಆಕ್ರಮಿಸಿಕೊಂಡಂತೆ ಧರಾಶಾಹಿಯಾಗಿದೆ.

ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…