ಕರಾವಳಿ

ಮರ ಬಿದ್ದು ಪುತ್ತೂರು – ಕಾಣಿಯೂರು ರಸ್ತೆ ಬಂದ್!

ಪುತ್ತೂರು: ಕಾಣಿಯೂರು - ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು - ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗಡ್ಡವಾಗಿ ಬಿದ್ದು, ಸಂಚಾರ ಬಂದ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾಣಿಯೂರು – ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು – ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗಡ್ಡವಾಗಿ ಬಿದ್ದು, ಸಂಚಾರ ಬಂದ್ ಆಗಿದೆ.

maithri

ಬೃಹತ್ ಮರ ರಸ್ತೆಯನ್ನು ಪೂರ್ತಿ ಆಕ್ರಮಿಸಿಕೊಂಡಂತೆ ಧರಾಶಾಹಿಯಾಗಿದೆ.

ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇಕ್ಕೆಲಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್…