ಕರಾವಳಿ

ಕೆಂಪುಕಲ್ಲು‌ ಗಣಿಗಾರಿಕೆಯ ಟೈಟ್ ಕಾನೂನನ್ನು ಸಡಿಲಿಕೆ ಮಾಡಲು ಬೇಡಿಕೆಯಿಟ್ಟ ಅಶೋಕ್ ರೈ | ಮನವಿ ಪುರಸ್ಕರಿಸುವ ಬದಲು, ಹಾಗೆಂದಿದ್ದೇಕೆ ಗೃಹಸಚಿವರು??

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಯ ವಿಚಾರದಲ್ಲಿ ಕಾನೂನು ಟೈಟ್‌ಮಾಡಲಾಗಿದೆ ಅದನ್ನು ಸ್ವಲ್ಪ ಸಡಿಲಿಕೆ ಮಾಡಿ ಎಂದು ಶಾಸಕ ಅಶೋಕ್ ರೈ ಗೃಹ ಸಚಿವ ಡಾ.ಜಿ ಪರಮೇಶ್ಚರ್ ಅವರಲ್ಲಿ‌ ವಿನಂತಿಸಿದರು.

maithri

ಕೆಂಪು ಕಲ್ಲು‌ ಗಣಿಗಾರಿಕೆ‌ ಕಾನೂನು ಟೈಟ್ ಆಗಿರುವ ಕಾರಣ ಬಡವರಿಗೆ ಮನೆ ಕಟ್ಟಲು ಕಷ್ಟ ಸಾಧ್ಯವಾಗಿದೆ. ಗ್ರಾಮಾಂತರ ಜನರು ಇದರಿಂದ ಸಂಕಷ್ಟ ಎದುರಿಸುವಂತಾಗಿದೆ. ಅನೇಕ‌ ಮಂದಿ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ ಎಂದು ಸಚಿವರ ಗಮನಕ್ಕೆ ತಂದರು.

ಇದಕ್ಕೆ ಉತ್ತರಿಸಿದ ಸಚಿವರು ಈ ವಿಚಾರದಲ್ಲಿ ನೀವು ಗಣಿ ಇಲಾಖೆ ಸಚಿವರಲ್ಲಿ ಮಾತನಾಡಿ, ಅವರ ಗಮನಕ್ಕೆ ತನ್ನಿ. ನೀವು ಆಡಳಿತ ಪಕ್ಷದ ಶಾಸಕರಿದ್ದೀರಿ ಮಾತನಾಡಿ ಸರಿಪಡಿಸಿಕೊಳ್ಳಿ. ನೀವು ಹುಷಾರಿದ್ದೀರಿ ಎಂದು ಸಚಿವರು ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್…