tamanvi
ಕರಾವಳಿ

ಕೆಂಪುಕಲ್ಲು‌ ಗಣಿಗಾರಿಕೆಯ ಟೈಟ್ ಕಾನೂನನ್ನು ಸಡಿಲಿಕೆ ಮಾಡಲು ಬೇಡಿಕೆಯಿಟ್ಟ ಅಶೋಕ್ ರೈ | ಮನವಿ ಪುರಸ್ಕರಿಸುವ ಬದಲು, ಹಾಗೆಂದಿದ್ದೇಕೆ ಗೃಹಸಚಿವರು??

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಯ ವಿಚಾರದಲ್ಲಿ ಕಾನೂನು ಟೈಟ್‌ಮಾಡಲಾಗಿದೆ ಅದನ್ನು ಸ್ವಲ್ಪ ಸಡಿಲಿಕೆ ಮಾಡಿ ಎಂದು ಶಾಸಕ ಅಶೋಕ್ ರೈ ಗೃಹ ಸಚಿವ ಡಾ.ಜಿ ಪರಮೇಶ್ಚರ್ ಅವರಲ್ಲಿ‌ ವಿನಂತಿಸಿದರು.

ಕೆಂಪು ಕಲ್ಲು‌ ಗಣಿಗಾರಿಕೆ‌ ಕಾನೂನು ಟೈಟ್ ಆಗಿರುವ ಕಾರಣ ಬಡವರಿಗೆ ಮನೆ ಕಟ್ಟಲು ಕಷ್ಟ ಸಾಧ್ಯವಾಗಿದೆ. ಗ್ರಾಮಾಂತರ ಜನರು ಇದರಿಂದ ಸಂಕಷ್ಟ ಎದುರಿಸುವಂತಾಗಿದೆ. ಅನೇಕ‌ ಮಂದಿ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ ಎಂದು ಸಚಿವರ ಗಮನಕ್ಕೆ ತಂದರು.

ಇದಕ್ಕೆ ಉತ್ತರಿಸಿದ ಸಚಿವರು ಈ ವಿಚಾರದಲ್ಲಿ ನೀವು ಗಣಿ ಇಲಾಖೆ ಸಚಿವರಲ್ಲಿ ಮಾತನಾಡಿ, ಅವರ ಗಮನಕ್ಕೆ ತನ್ನಿ. ನೀವು ಆಡಳಿತ ಪಕ್ಷದ ಶಾಸಕರಿದ್ದೀರಿ ಮಾತನಾಡಿ ಸರಿಪಡಿಸಿಕೊಳ್ಳಿ. ನೀವು ಹುಷಾರಿದ್ದೀರಿ ಎಂದು ಸಚಿವರು ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…