tamanvi
ಕರಾವಳಿ

ಕೆಂಪುಕಲ್ಲು‌ ಗಣಿಗಾರಿಕೆಯ ಟೈಟ್ ಕಾನೂನನ್ನು ಸಡಿಲಿಕೆ ಮಾಡಲು ಬೇಡಿಕೆಯಿಟ್ಟ ಅಶೋಕ್ ರೈ | ಮನವಿ ಪುರಸ್ಕರಿಸುವ ಬದಲು, ಹಾಗೆಂದಿದ್ದೇಕೆ ಗೃಹಸಚಿವರು??

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಯ ವಿಚಾರದಲ್ಲಿ ಕಾನೂನು ಟೈಟ್‌ಮಾಡಲಾಗಿದೆ ಅದನ್ನು ಸ್ವಲ್ಪ ಸಡಿಲಿಕೆ ಮಾಡಿ ಎಂದು ಶಾಸಕ ಅಶೋಕ್ ರೈ ಗೃಹ ಸಚಿವ ಡಾ.ಜಿ ಪರಮೇಶ್ಚರ್ ಅವರಲ್ಲಿ‌ ವಿನಂತಿಸಿದರು.

maithri

ಕೆಂಪು ಕಲ್ಲು‌ ಗಣಿಗಾರಿಕೆ‌ ಕಾನೂನು ಟೈಟ್ ಆಗಿರುವ ಕಾರಣ ಬಡವರಿಗೆ ಮನೆ ಕಟ್ಟಲು ಕಷ್ಟ ಸಾಧ್ಯವಾಗಿದೆ. ಗ್ರಾಮಾಂತರ ಜನರು ಇದರಿಂದ ಸಂಕಷ್ಟ ಎದುರಿಸುವಂತಾಗಿದೆ. ಅನೇಕ‌ ಮಂದಿ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ ಎಂದು ಸಚಿವರ ಗಮನಕ್ಕೆ ತಂದರು.

ಇದಕ್ಕೆ ಉತ್ತರಿಸಿದ ಸಚಿವರು ಈ ವಿಚಾರದಲ್ಲಿ ನೀವು ಗಣಿ ಇಲಾಖೆ ಸಚಿವರಲ್ಲಿ ಮಾತನಾಡಿ, ಅವರ ಗಮನಕ್ಕೆ ತನ್ನಿ. ನೀವು ಆಡಳಿತ ಪಕ್ಷದ ಶಾಸಕರಿದ್ದೀರಿ ಮಾತನಾಡಿ ಸರಿಪಡಿಸಿಕೊಳ್ಳಿ. ನೀವು ಹುಷಾರಿದ್ದೀರಿ ಎಂದು ಸಚಿವರು ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…