tamanvi
ಕರಾವಳಿ

ಮಹೇಶ್ ಶೆಟ್ಟಿ ತಿಮರೋಡಿ ಶೀಘ್ರ ಬಿಡುಗಡೆಗೆ ಪುತ್ತೂರು ದೇವಳದಲ್ಲಿ ಪ್ರಾರ್ಥನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಿಡುಗಡೆಗಾಗಿ ಶೀಘ್ರ ಬೇಲ್ ಸಿಗುವಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

maithri

ಅಭಿನವ ಭಾರತ ಮಿತ್ರ ಮಂಡಳಿ, ಸೌಜನ್ಯ ನ್ಯಾಯಪರ ಹೋರಾಟ ಸಮಿತಿ, ಮಹೇಶ್ ಶೆಟ್ಟಿ ಅಭಿಮಾನಿ ಬಳಗ ಪ್ರಾರ್ಥನೆ ಸಲ್ಲಿಸಿತು.

ಅಭಿನವ ಮಿತ್ರ ಮಂಡಳಿಯ ದಿನೇಶ್ ಕುಮಾರ್ ಜೈನ್, ಧನ್ಯ ಕುಮಾರ್ ಬೆಳಂದೂರು, ನವೀನ್ ಕುಲಾಲ್, ಸೌಜನ್ಯ ನ್ಯಾಯಪರ ಹೋರಾಟ ಸಮಿತಿಯ ನವೀನ್ ರೈ ಬನ್ನೂರು, ಗಗನ್ ದೀಪ್ ಕರ್ಮಲ, ಮಹೇಶ್ ಶೆಟ್ಟಿ ತಿಮರೋಡಿ ಅಭಿಮಾನಿಗಳು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…