ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳ ವಿಚಾರಣೆಗೆ ಗುರುವಾರ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರು ಹಾಜರಾಗಿದ್ದಾರೆ.
ಸೆ.11 ರಂದು 11.20ಕ್ಕೆ ವಿಠಲ್ ಗೌಡ, ಪ್ರದೀಪ್, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಅವರು ಎಸ್.ಐ.ಟಿ ಕಚೇರಿಗೆ ಆಗಮಿಸಿದರು.
ಕಳೆದ ಒಂದು ವಾರದಿಂದ ನಿರಂತರ ವಿಚಾರಣೆ ನಡೆಯುತ್ತಿದ್ದು, ಎಸ್.ಐ.ಟಿ ಅಧಿಕಾರಿಗಳು ಹೇಳಿಕೆ ಪಡೆಯುವ ಕಾರ್ಯ ನಡೆಸುತ್ತಿದ್ದಾರೆ.