ಕರಾವಳಿ

ಬೆಳ್ತಂಗಡಿ: ಮಟ್ಟಣ್ಣನವರ್ ಸಹಿತ ನಾಲ್ವರು ಎಸ್ಐಟಿ ವಿಚಾರಣೆಗೆ ಹಾಜರು!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳ ವಿಚಾರಣೆಗೆ ಗುರುವಾರ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರು ಹಾಜರಾಗಿದ್ದಾರೆ.

ಸೆ.11 ರಂದು 11.20ಕ್ಕೆ ವಿಠಲ್ ಗೌಡ, ಪ್ರದೀಪ್, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಅವರು ಎಸ್.ಐ.ಟಿ ಕಚೇರಿಗೆ ಆಗಮಿಸಿದರು.

ಕಳೆದ ಒಂದು ವಾರದಿಂದ ನಿರಂತರ ವಿಚಾರಣೆ ನಡೆಯುತ್ತಿದ್ದು, ಎಸ್.ಐ.ಟಿ ಅಧಿಕಾರಿಗಳು ಹೇಳಿಕೆ ಪಡೆಯುವ ಕಾರ್ಯ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ | ಸರ್ಕಾರದ ನೆರವಿಗೆ ಕಾಯದೇ, ಮೀನುಗಾರರೇ ರೂಪಿಸಿದ ಯೋಜನೆ!

ಮಂಗಳೂರು: ಸಮುದ್ರದಲ್ಲಿನ ತುರ್ತು ಅವಘಡಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು…