tamanvi
ಕರಾವಳಿ

ಕಲಿಯುತ್ತಾ ನಲಿ – ಮಕ್ಕಳ ದಸರಾ ಮೋಜಿನ ಶಿಬಿರ ಉದ್ಘಾಟನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ರಾಮನಗರ ಮೇಘಾಸ್ ಕಿಡ್ಸ್ ವರ್ಲ್ಡ್ ಹಾಗೂ ಜ್ಞಾನ ಬೆಳಕು ಚಾರಿಟೇಬಲ್ ಟ್ರಸ್ಟ್ ಸಹಕಾರದಲ್ಲಿ ಸೆ. 5ರವರೆಗೆ ನಡೆಯುವ ಕಲಿಯುತ್ತಾ ನಲಿ ಮಕ್ಕಳ ಮೋಜಿನ ಶಿಬಿರದ ಉದ್ಘಾಟನೆ ಸೆ. 2ರಂದು ನಡೆಯಿತು.

maithri

ಪಡಿ ಸಂಸ್ಥೆಯ ಕೋಆರ್ಡಿನೇಟರ್ ವಿಜಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಶುಭಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ರಾಕೇಶ್ ಆಚಾರ್ಯ ರಂಗಾಯಣ ಅವರು ಮಕ್ಕಳಲ್ಲಿ ನಗು ತುಂಬುವಂತೆ ಹಾಗೂ ಮಕ್ಕಳ ಕ್ರಿಯಾಶೀಲತೆಗೆ ಉತ್ತೇಜನ ನೀಡುವಂತಹ ಚಟುವಟಿಕೆಯನ್ನು ನಡೆಸಿಕೊಟ್ಟರು. ರಂಗಭೂಮಿಯಲ್ಲಿ ಮಕ್ಕಳ ತೊಡಗಿಸಿಕೊಳ್ಳುವಿಕೆಯ ಬಗ್ಗೆಯೂ ಮಾಹಿತಿ ನೀಡಿದರು.

ಮಕ್ಕಳಿಗೆ ಸಿಹಿ ತಿಂಡಿ ನೀಡುವ ಮೂಲಕ ಶಿಬಿರಕ್ಕೆ ಸ್ವಾಗತಿಸಲಾಯಿತು. ಮೇಘ ಆಚಾರ್ಯ, ನಳಿನಿ ಕಾರ್ಯಕ್ರಮ ನಿರೂಪಿಸಿದರು.

30 ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿದರು. ಶಿಬಿರದಲ್ಲಿ ವಿಶೇಷ ವ್ಯಕ್ತಿಗಳು ಹಾಗೂ ಸಿನಿಮಾ ನಟರು ಭಾಗವಹಿಸಿ, ಶಿಬಿರದ ಆಕರ್ಷಣೆ ಹೆಚ್ಚಿಸಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…