ಕರಾವಳಿ

ಪುತ್ತೂರಿಗೆ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಸಿಎಂ ಆಗಮಿಸಲಿರುವ ಹಿನ್ನೆಲೆಯಲ್ಲಿ ಐಜಿಪಿ ಹಾಗೂ ಎಸ್ಪಿ ಶುಕ್ರವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

maithri

ಅ. 20ರಂದು ಅಶೋಕ ಜನಮನ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಎಸ್ಪಿ ಅರುಣ್ ಡಿ. ಬೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಶುಕ್ರವಾರ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ ನೀಡಿ, ಸಿದ್ಧತೆಗಳ ಬಗ್ಗೆ ಪರಿಶೀಲಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ | ದೇಹಕ್ಕೆ ಮಾತ್ರ ಸಾವು, ಆತ್ಮನಿಗೆ ಸಾವಿಲ್ಲ: ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ

ಸತ್ಯ, ಅಹಿಂಸೆ, ಬದುಕು ಮತ್ತು ಬದುಕಲು ಬಿಡು. ಪರಸ್ಪರೋಪಗ್ರಹೋಜೀವಾನಾಂ – ಇದು ಜೈನಧರ್ಮದ ಸಾರ.…