ಕರಾವಳಿ

ರಾಜ್ಯ ಮರಾಟಿ ಒಕ್ಕೂಟ ಪುತ್ತೂರಿನಲ್ಲಿ ಅಸ್ತಿತ್ವಕ್ಕೆ | ಚಂಡೀಗಢದ ಮುಖ್ಯ ಕಾರ್ಯದರ್ಶಿ ಹೆಚ್. ರಾಜೇಂದ್ರ ಪ್ರಸಾದ್ IAS ಅವರಿಗೆ ಅಭಿನಂದನೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಮಂಗಳೂರು (ಪರಿಶಿಷ್ಟ ಪಂಗಡ) ಅಸ್ತಿತ್ವಕ್ಕೆ ಬಂದಿದ್ದು, ಪುತ್ತೂರಿನ ಮರಾಟಿ ಸಮಾಜ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ನೆರವೇರಿತು.

core technologies

ಒಕ್ಕೂಟದ ಉದ್ಘಾಟನೆ ಹಾಗೂ ಐಎಎಸ್ ಅಧಿಕಾರಿ ಹೆಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ ಭಾನುವಾರ ನಡೆಯಿತು.

akshaya college

ಶಾಸಕ ಅಶೋಕ್ ಕುಮಾರ್ ರೈ ಅವರು ಒಕ್ಕೂಟವನ್ನು ಉದ್ಘಾಟಿಸಿದರು.

ಇದೇ ಸಂದರ್ಭ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿ ಹೆಚ್. ರಾಜೇಶ್ ಪ್ರಸಾದ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಮೂಡುಬಿದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ರಾಜ್ಯ ಮರಾಟಿ ಒಕ್ಕೂಟದ ಅಧ್ಯಕ್ಷ, ನಿವೃತ್ತ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ. ಸುಂದರ ನಾಯಕ್, ಬೆಂಗಳೂರು ಇಂಡಿಯನ್ ಅಡಿಟ್ ಅಂಡ್ ಅಕೌಂಟ್ಸ್ ಪ್ರಿನ್ಸಿಪಾಲ್ ಅಕೌಂಟೆಂಟ್ ಜನರಲ್ ಕಚೇರಿಯ ಸೀನಿಯರ್ ಡೆಪ್ಯೂಟಿ ಅಕೌಂಟೆಂಟ್ ಜನರಲ್ ಯಶೋದ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಮಯಕ್ಕೆ ಸರಿಯಾಗಿ ಬನ್ನಿರೆಂದ ಡಾ. ಮೋಹನ್ ಆಳ್ವ! ‘ನೀವು ಒಮ್ಮೆ ಚುನಾವಣೆಗೆ ನಿಲ್ಲಿ’ರೆಂದ ಶಾಸಕ ಅಶೋಕ್ ರೈ

ಪುತ್ತೂರು: ಭಾನುವಾರ ಸಂಜೆ 5.45ಕ್ಕೆ ಸರಿಯಾಗಿ ಆಳ್ವಾಸ್ ಸಾಂಸ್ಕೃತಿಕ ವೈಭವ ಶುರುವಾಗಲಿದೆ. ಈ…

ನ. 16ರಂದು ಪುತ್ತೂರಿನಲ್ಲಿ ಅನಾವರಣಗೊಳ್ಳಲಿದೆ 350 ವಿದ್ಯಾರ್ಥಿಗಳ ಕಲಾಪ್ರದರ್ಶನ ‘ಆಳ್ವಾಸ್ ಸಾಂಸ್ಕೃತಿಕ ವೈಭವ’’

ಪುತ್ತೂರು: ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಆಳ್ವಾಸ್ ನುಡಿಸಿರಿ…

ನ. 19: ಪುತ್ತೂರಿನಲ್ಲಿ ‘ಅಟಲ್ ವಿರಾಸತ್’ ಬೃಹತ್ ಸಮಾವೇಶ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ…

ವೈದ್ಯಕೀಯ ವಿದ್ಯಾರ್ಥಿಗಳಿಂದ ಡ್ರಗ್ಸ್ ಪೆಡ್ಲಿಂಗ್‌| ಮೊಹಮ್ಮದ್ ನಿಗಾರೀಸ್, ಶಕೀಬ್, ಸಬೀರ್ ಉಳ್ಳಾಲ ಪೊಲೀಸರ ವಶ!

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು…