tamanvi
ಕರಾವಳಿ

ಯಕ್ಷಗಾನದ ಒಳಗೆ ಸಲಿಂಗಕಾಮ ಬೆಳೆಯುತ್ತಿದೆ: ಪುರುಷೋತ್ತಮ ಬಿಳಿಮಲೆ | ಆಕ್ರೋಶದ ಬಳಿಕ ಕ್ಷಮೆ ಯಾಚನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಯಕ್ಷಗಾನದ ಒಳಗೆ ಸಲಿಂಗ ಕಾಮ ಬೆಳೆಯುತ್ತದೆ, ಸ್ತ್ರೀವೇಶದ ಕಲಾವಿದರು ಅದನ್ನು ನಿರಾಕರಿಸಲಾರರು ಎಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿಕೆ ನೀಡಿದ್ದಾರೆ.

maithri

ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಪ್ರತಿಕ್ರಿಯೆ ಹುಟ್ಟಿಸಿದ್ದು, ಯಕ್ಷಗಾನ ಕಲಾವಿದರು ಸೇರಿ ಅಕಾಡೆಮಿ ಸದಸ್ಯರು ಹಾಗೂ ಅಧ್ಯಕ್ಷರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರೊ. ಪುರುಷೋತ್ತಮ ಬಿಳಿಮಲೆ ಅವರು ಮೊದಲು ಮಾಡಿದ್ದ ಹೇಳಿಕೆಯಂತೆ 6–8 ತಿಂಗಳು ಹೊರಗಡೆ ಜೀವನ ನಡೆಸುವ ಕಲಾವಿದರಿಗೆ ಮೋಹದ ಅಗತ್ಯ ಬರುವುದು ಸಹಜ. ಅನೇಕರು ಇದನ್ನು ಅನುಭವಿಸುತ್ತಾರೆ ಎಂದು ಹೇಳಿದ್ದು, ಯಕ್ಷಗಾನ ಕಲಾವಿದರ ವೈಯಕ್ತಿಕ ಬದುಕಿನ ಬಗ್ಗೆ ತಪ್ಪು ಕಲ್ಪನೆ ಹರಿ ಬಿಟ್ಟುಕೊಂಡಿದ್ದಾರೆ.

ಕ್ಷಮೆ ಕೋರಿದ ಬಿಳಿಮಲೆ:

ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡುವ ಉದ್ದೇಶ ನನ್ನದಲ್ಲ. ಯಕ್ಷಗಾನ ಹಿಂದೂ ಧರ್ಮದ್ದಲ್ಲ ಎಂದು ಹೇಳಿದ್ದೇನೆ. ಅದು ಕಲೆಯೊಂದರ ರೂಪ. ಕಲಾವಿದರು ಅನುಭವಿಸುವ ನೋವುಗಳನ್ನು ಹೇಳಿದ್ದೇನೆ ಹೊರತು ಅವರ ಮಾನಹಾನಿ ಮಾಡುವ ಉದ್ದೇಶ ನನ್ನದಲ್ಲ. ಆದರೇ ಕಲಾವಿದರಿಗೆ ನೋವಾದರೆ ಕ್ಷಮೆ ಕೇಳುತ್ತೇನೆ. ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತೇನೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…