ಕರಾವಳಿ

ಕಲಾರತ್ನ ರಾಜ್ಯೋತ್ಸವ ಪ್ರಶಸ್ತಿಗೆ ಎಂ.ಪಿ. ರೋಹಿಣಿ ಆಚಾರ್ಯ ಆಯ್ಕೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ನೀಡುವ ಕಲಾರತ್ನ ರಾಜ್ಯೋತ್ಸವ ಪ್ರಶಸ್ತಿ ಪುತ್ತೂರು ನೆಹರುನಗರದ ರೋಹಿಣಿ ಹೊಲಿಗೆ & ಆರ್ಟ್ಸ್ & ಕ್ರಾಫ್ಟ್ ತರಬೇತಿ ಕೇಂದ್ರದ ವ್ಯವಸ್ಥಾಪಕಿ ರೋಹಿಣಿ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ.

chennai-shopping
maithri

ನವೆಂಬರ್ 30ರಂದು ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಾ ಕ್ಷೇತ್ರದ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ, ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…