tamanvi
ಕರಾವಳಿ

ಪುತ್ತೂರಿನಿಂದ ಹೊರಟಿದ್ದ ಮದುವೆ ಬಸ್ಸಿನೊಳಗೆ ಹೆಬ್ಬಾವು ಪತ್ತೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮೂಡುಬಿದಿರೆ: ಮದುವೆಗೆಂದು ಹೊರಟಿದ್ದ ಬಸ್ಸಿನೊಳಗೆ ಹೆಬ್ಬಾವು ಪತ್ತೆಯಾಗಿ ಆತಂಕ ಸೃಷ್ಟಿಸಿದ ಘಟನೆ ಮೂಡುಬಿದರೆಯ ಜೈನ್ ಪೇಟೆಯಲ್ಲಿ ನಡೆದಿದೆ.

maithri

ಮದುವೆ ಬಸ್ ಪುತ್ತೂರಿನಿಂದ ಹೆಬ್ರಿ ಕಡೆ ಹೋಗುತ್ತಿದ್ದು, ಕಾಫಿ ವಿರಾಮಕ್ಕಾಗಿ ಜೈನ್ ಪೇಟೆಯ ಹೋಟೆಲ್ ಬಳಿ ನಿಲ್ಲಿಸಲಾಗಿತ್ತು. ಕಾಫಿ ಕುಡಿಯಲೆಂದು ಪ್ರಯಾಣಿಕರು ಇಳಿದು ಹೋಗಿದ್ದರು. ನಂತರ ಚಾಲಕ ವಾಹನದೊಳಗೆ ಪರಿಶೀಲನೆ ನಡೆಸಿದಾಗ, ಹೆಬ್ಬಾವೊಂದು ಮಲಗಿರುವುದು ಕಂಡುಬಂದಿತು.

ತಕ್ಷಣ ಪಡುಕೊಣಾಜೆಯ ಉರಗರಕ್ಷಕ ದಿನೇಶ್ ಅವರನ್ನು ಕರೆಸಲಾಯಿತು. ಅವರು ಸುರಕ್ಷಿತವಾಗಿ ಹಾವನ್ನು ಹಿಡಿದು ಸ್ಥಳಾಂತರಿಸಿದರು ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…