ಕರಾವಳಿ

ಪುತ್ತೂರಿನಿಂದ ಹೊರಟಿದ್ದ ಮದುವೆ ಬಸ್ಸಿನೊಳಗೆ ಹೆಬ್ಬಾವು ಪತ್ತೆ!

GL

ಈ ಸುದ್ದಿಯನ್ನು ಶೇರ್ ಮಾಡಿ

ಮೂಡುಬಿದಿರೆ: ಮದುವೆಗೆಂದು ಹೊರಟಿದ್ದ ಬಸ್ಸಿನೊಳಗೆ ಹೆಬ್ಬಾವು ಪತ್ತೆಯಾಗಿ ಆತಂಕ ಸೃಷ್ಟಿಸಿದ ಘಟನೆ ಮೂಡುಬಿದರೆಯ ಜೈನ್ ಪೇಟೆಯಲ್ಲಿ ನಡೆದಿದೆ.

chennai-shopping
maithri

ಮದುವೆ ಬಸ್ ಪುತ್ತೂರಿನಿಂದ ಹೆಬ್ರಿ ಕಡೆ ಹೋಗುತ್ತಿದ್ದು, ಕಾಫಿ ವಿರಾಮಕ್ಕಾಗಿ ಜೈನ್ ಪೇಟೆಯ ಹೋಟೆಲ್ ಬಳಿ ನಿಲ್ಲಿಸಲಾಗಿತ್ತು. ಕಾಫಿ ಕುಡಿಯಲೆಂದು ಪ್ರಯಾಣಿಕರು ಇಳಿದು ಹೋಗಿದ್ದರು. ನಂತರ ಚಾಲಕ ವಾಹನದೊಳಗೆ ಪರಿಶೀಲನೆ ನಡೆಸಿದಾಗ, ಹೆಬ್ಬಾವೊಂದು ಮಲಗಿರುವುದು ಕಂಡುಬಂದಿತು.

ತಕ್ಷಣ ಪಡುಕೊಣಾಜೆಯ ಉರಗರಕ್ಷಕ ದಿನೇಶ್ ಅವರನ್ನು ಕರೆಸಲಾಯಿತು. ಅವರು ಸುರಕ್ಷಿತವಾಗಿ ಹಾವನ್ನು ಹಿಡಿದು ಸ್ಥಳಾಂತರಿಸಿದರು ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…