tamanvi
ಕರಾವಳಿ

2ನೇ ದಿನಕ್ಕೆ ಕಾಲಿಟ್ಟ ಅಹೋರಾತ್ರಿ ಧರಣಿ | ತಮ್ಮ ವಾಸದ ಮನೆ ಧ್ವಂಸಗೊಳಿಸಿದ ಅಧಿಕಾರಿಗಳ ನಡೆ ಖಂಡಿಸಿ ವೃದ್ಧ ದಂಪತಿಗಳ ಪ್ರತಿಭಟನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಮ್ಮ ವಾಸದ ಮನೆಯನ್ನು ಧ್ವಂಸಗೊಳಿಸಿದ ಅಧಿಕಾರಿಗಳ ನಡೆ ಖಂಡಿಸಿ ವೃದ್ಧ ದಂಪತಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ರಾತ್ರಿ 2ನೇ ದಿನಕ್ಕೆ ಕಾಲಿಟ್ಟಿದೆ.

ಮಂಗಳವಾರ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪ್ರತಿಭಟನೆ ನಿರತ ಪುತ್ತೂರು ತಾಲೂಕು ಆಡಳಿತ ಸೌಧ ಮುಂಭಾಗಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ್ದಾರೆ. ಸಹಾಯಕ ಆಯುಕ್ತೆ ತಮ್ಮ ಕಚೇರಿಗೆ ಓರ್ವರನ್ನು ಕರೆಸಿಕೊಂಡು, ಒಂದು ತಿಂಗಳ ಕಾಲಾವಕಾಶ ಕೇಳಿ, ಪ್ರತಿಭಟನೆ ಹಿಂದೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

ಇದಾವುದಕ್ಕೂ ಜಗ್ಗದ ವೃದ್ಧ ದಂಪತಿ ನ್ಯಾಯ ಸಿಗುವವರೆಗೆ ಅಹೋರಾತ್ರಿ ಧರಣಿ ಮುಂದುವರಿಸುವುದಾಗಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…