ಕರಾವಳಿ

ರೋಹಿಣಿ ಎಂ.ಪಿ. ಆಚಾರ್ಯ ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ ಚೇತನಾ ಪ್ರತಿಷ್ಠಾನದ ನೇತೃತ್ವದಲ್ಲಿ ಕಾಸರಗೋಡು ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸಹಯೋಗದಲ್ಲಿ ನಡೆದ ಜನಗಣಮನ ಕಾರ್ಯಕ್ರಮದಲ್ಲಿ ನೆಹರುನಗರದ ರೋಹಿಣಿ ಎಂ.ಪಿ. ಆಚಾರ್ಯ ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

chennai-shopping
maithri

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರೋಹಿಣಿ ಎಂ.ಪಿ. ಆಚಾರ್ಯ ಅವರ ಅತ್ಯುತ್ತಮ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಜನವರಿ 24ರಂದು ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts