ಕರಾವಳಿ

ರೋಹಿಣಿ ಎಂ.ಪಿ. ಆಚಾರ್ಯ ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ ಚೇತನಾ ಪ್ರತಿಷ್ಠಾನದ ನೇತೃತ್ವದಲ್ಲಿ ಕಾಸರಗೋಡು ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸಹಯೋಗದಲ್ಲಿ ನಡೆದ ಜನಗಣಮನ ಕಾರ್ಯಕ್ರಮದಲ್ಲಿ ನೆಹರುನಗರದ ರೋಹಿಣಿ ಎಂ.ಪಿ. ಆಚಾರ್ಯ ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರೋಹಿಣಿ ಎಂ.ಪಿ. ಆಚಾರ್ಯ ಅವರ ಅತ್ಯುತ್ತಮ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಜನವರಿ 24ರಂದು ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಹದಂತೆ ದೇಶ, ದೇವರ ರಕ್ಷಣೆ ಅಗತ್ಯ | ಪುತ್ತೂರಿನಲ್ಲಿ ಶೋಭಾಯಾತ್ರೆ ಬಳಿಕ ನಡೆದ ಹಿಂದೂ ಸಂಗಮದಲ್ಲಿ ಕಣಿಯೂರು ಶ್ರೀ

ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ…