tamanvi
ಕರಾವಳಿ

ದಕ್ಷಿಣ ಕನ್ನಡದಲ್ಲಿ 9,943 ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ಕರಾಟೆ ತರಬೇತಿ | ರಾಣಿ ಲಕ್ಷ್ಮೀಬಾಯಿ’ ಯೋಜನೆಯಡಿ ಹೆಣ್ಣುಮಕ್ಕಳ ಸುರಕ್ಷತೆಗೆ ಒತ್ತು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಸಮಗ್ರ ಶಿಕ್ಷಣ ಕರ್ನಾಟಕದಡಿ ಜಾರಿಯಲ್ಲಿರುವ ‘ರಾಣಿ ಲಕ್ಷ್ಮೀಬಾಯಿ ಆತ್ಮರಕ್ಷಣಾ ತರಬೇತಿ’ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ.

maithri

ಈ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ 171 ಸರ್ಕಾರಿ ಪ್ರೌಢಶಾಲೆಗಳ ಒಟ್ಟು 9,943 ವಿದ್ಯಾರ್ಥಿನಿಯರು ಮೂರು ತಿಂಗಳ ವಿಶೇಷ ಕರಾಟೆ ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ. ಪ್ರತೀ ಶಾಲೆಗೆ ₹9,000 ಅನುದಾನ ನೀಡಿ ಒಟ್ಟು 18 ತರಬೇತಿ ಅವಧಿಗಳನ್ನು ನಡೆಸಲಾಗಿದೆ.

ಫೇಸ್ ಪಂಚ್, ಸ್ಟ್ರೈಟ್ ಪಂಚ್, ಕೌಂಟರ್ ಪಂಚ್ ಸೇರಿದಂತೆ ದಾಳಿ ತಪ್ಪಿಸುವ ತಂತ್ರಗಳನ್ನು ಕಲಿಸಲಾಗಿದ್ದು, ತರಬೇತಿಯಿಂದ ವಿದ್ಯಾರ್ಥಿನಿಯರಲ್ಲಿ ಧೈರ್ಯ, ಚುರುಕುತನ ಮತ್ತು ಆತ್ಮವಿಶ್ವಾಸ ಹೆಚ್ಚಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…