tamanvi
ಕರಾವಳಿ

ಕರಾವಳಿ ಅಭಿವೃದ್ಧಿಗೆ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಲಹೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಚೆನ್ನೈ–ಬೆಂಗಳೂರು ಹಾಗೂ ಹೈದರಾಬಾದ್–ಬೆಂಗಳೂರು ಕೈಗಾರಿಕಾ ಕಾರಿಡಾರ್ ಮಾದರಿಯಲ್ಲೇ ಬೆಂಗಳೂರಿನಿಂದ ಮಂಗಳೂರಿನವರೆಗೆ ಕಾರಿಡಾರ್ ವಿಸ್ತರಣೆ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿ ಸಲಹೆ ನೀಡಿದರು.

maithri

ಮಂಗಳೂರು ಪ್ರಮುಖ ಬಂದರಾಗಿರುವುದರಿಂದ, ಈ ವಿಸ್ತರಣೆ ಆಮದು-ರಫ್ತು ಚಟುವಟಿಕೆಗಳಿಗೆ ಉತ್ತೇಜನ ನೀಡಿ ಕರಾವಳಿ ಭಾಗದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸಲಿದೆ ಎಂದು ಅವರು ತಿಳಿಸಿದರು.

ದಕ್ಷಿಣ ಬೆಳೆಗಳಿಗೆ ರಾಷ್ಟ್ರೀಯ ಮಂಡಳಿ ರಚನೆಗೆ ಮನವಿ

ಬಿಹಾರದ ‘ಮಖಾನಾ ಮಂಡಳಿ’ ಮಾದರಿಯಲ್ಲಿ ದಕ್ಷಿಣ ಭಾರತದ ಹಲಸು, ಹುಣಸೆ ಮತ್ತು ನೇರಳೆ ಬೆಳೆಗಳಿಗೆ ಪ್ರತ್ಯೇಕ ರಾಷ್ಟ್ರೀಯ ಮಂಡಳಿ ರಚಿಸಬೇಕು ಎಂದು ದೇವೇಗೌಡರು ಮನವಿ ಮಾಡಿದರು. ಈ ಬೆಳೆಗಳು ಔಷಧೀಯ ಗುಣಗಳನ್ನೂ ಹೊಂದಿದ್ದು, ಒಣಭೂಮಿಯಲ್ಲಿಯೂ ಬೆಳೆಯುವ ರೈತಸ್ನೇಹಿ ಬೆಳೆಗಳಾಗಿವೆ. ರೈತರಿಗೆ ಬೆಲೆ ಭದ್ರತೆ ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…