ಬಂಟ್ವಾಳ:ಈ ಬಾರಿ ಮಳೆ ಕೊರತೆಯಿಂದಾಗಿ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಪ್ರಮಾಣ ಅರ್ಧಕ್ಕಿಂತ ಕಡಿಮೆಯಾಗಿದೆ.
ಒಟ್ಟು 5.50 ಮೀಟರ್ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಕ್ರಿಬೆಟ್ಟು ಅಣೆಕಟ್ಟಿನಲ್ಲಿ ಪ್ರಸ್ತುತ ಕೇವಲ ಸುಮಾರು 2.80 ಮೀಟರ್ ಮಟ್ಟದಲ್ಲಿ ಮಾತ್ರ ನೀರು ಸಂಗ್ರಹವಾಗಿದ್ದು, ಇದು ಸ್ಥಳೀಯ ರೈತರು ಹಾಗೂ ಜನರಿಗೆ ಆತಂಕಕ್ಕೆ ಕಾರಣವಾಗಿದೆ.ಪ್ರತಿವರ್ಷ ಮಳೆಗಾಲದ ನಂತರ ಅಣೆಕಟ್ಟಿನಲ್ಲಿ ಸಮರ್ಪಕವಾಗಿ ನೀರು ಸಂಗ್ರಹವಾಗುತ್ತಿತ್ತು. ಆದರೆ ಈ ಬಾರಿ ಮಳೆ ಕೊರತೆಯಿಂದ ನೀರಿನ ಮಟ್ಟದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಹಾಗೂ ನೀರಾವರಿ ವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.ಮುಂದಿನ ದಿನಗಳಲ್ಲಿ ಮಳೆಯ ಕೊರತೆ ಮುಂದುವರಿದಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.
ಮಳೆ ಕೊರತೆ ಪರಿಣಾಮ: ಬಂಟ್ವಾಳದ ಜಕ್ರಿಬೆಟ್ಟು ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿತ
What's your reaction?
- 694c
- 694cc
- 6ai technology
- 6ajjavara
- 6alwas
- 5apology
- 5artificial intelegence
- 5avg
- 5bihar minister
- 5bjp
- 5bjp leader
- 5bjp national president
- 5bt ranjan
- 5co-operative
- 5coastal
- 5crime
- 5crime news
- 4cyclothon
- 4darmasthala
- 4death news
- 4dust bin
- 4education
- 4fraud
- 4gl
- 4gods own country
- 4gold
- 4google for education
- 4independence
- 3jewel
- 3jewellers
- 3jnana vikasa
- 3karnataka state
- 3kerala village
- 3kukke - kollur temple
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 0teachers
- 0tour
- 0trending
- 0udupi
- 0wastage
Related Posts
ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ತೀವ್ರ ಶೋಧ
ಮಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಇ-ಮೇಲ್ ಬಂದಿರುವ…
ದಕ್ಷಿಣ ಕನ್ನಡದಲ್ಲಿ 9,943 ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ಕರಾಟೆ ತರಬೇತಿ | ರಾಣಿ ಲಕ್ಷ್ಮೀಬಾಯಿ’ ಯೋಜನೆಯಡಿ ಹೆಣ್ಣುಮಕ್ಕಳ ಸುರಕ್ಷತೆಗೆ ಒತ್ತು
ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಸಮಗ್ರ ಶಿಕ್ಷಣ…
ಪುತ್ತೂರಿನ ನೂತನ ನ್ಯಾಯಾಲಯ ಸಂಕೀರ್ಣ ಲೋಕಾರ್ಪಣೆ |ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿದ ಆಂಧ್ರ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್
ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ನ್ಯಾಯಾಲಯ ಸಂಕೀರ್ಣ ಶನಿವಾರ ಬೆಳಿಗ್ಗೆ…
ಜನ್ ಧನ್ ಜಾರಿಗೆ ಮೊದಲೇ ಬ್ಯಾಂಕ್ ಖಾತೆ ಹೊಂದಿದ್ದ ಜಿಲ್ಲೆಯ ಜನ! ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ 17ನೇ ಶಾಖೆಯನ್ನು ಈಶ್ವರಮಂಗಲದಲ್ಲಿ ಉದ್ಘಾಟಿಸಿದ ಮಾಜಿ ಸಂಸದ
ಪುತ್ತೂರು: ಜನ್ ಧನ್ ಯೋಜನೆ ಜಾರಿಯಾಗುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಶೇ. 80ರಷ್ಟು ಜನರು…
ಮಂಗಳೂರಿನಲ್ಲಿ ಚಿರತೆ ಸಂಚಾರ: ಭದ್ರತೆ ಕ್ರಮಗಳ ಪರಿಶೀಲನೆಗೆ ಶಾಸಕರ ಸಭೆ
ಮಂಗಳೂರು: ನಗರದ ಕದ್ರಿ ಮತ್ತು ಶಕ್ತಿನಗರ ಪ್ರದೇಶಗಳಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸಿರುವ…
ಶಿರಾಡಿ ಘಾಟಿನಲ್ಲಿ ಹೆದ್ದಾರಿ ಕಾಮಗಾರಿಗೆ ಹೈಕೋರ್ಟ್ ಬ್ರೇಕ್: ಸಂಚಾರಕ್ಕೆ ಸಂಕಷ್ಟ!
ಮಂಗಳೂರು–ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಭಾಗದಲ್ಲಿ ನಡೆಯುತ್ತಿರುವ…
ಪುತ್ತೂರು ಬಿಜೆಪಿ ಕಚೇರಿ ಪಕ್ಕದಲ್ಲಿ ಮುಳ್ಳುಹಂದಿ ಪತ್ತೆ: ರಕ್ಷಣೆ!!
ಪುತ್ತೂರು: ಇಲ್ಲಿನ ಬಿಜೆಪಿ ಕಚೇರಿ ಇರುವ ಕಟ್ಟಡದ ಪಕ್ಕದಲ್ಲಿ ಮುಳ್ಳುಹಂದಿ ಪತ್ತೆಯಾಗಿದೆ.…
ಮಾತುಕತೆಯಲ್ಲಿ ಬಗೆಹರಿದ ಪಾಣಾಜೆ ಗ್ರಾಪಂ – ಮಸೀದಿ ದಫನ ಭೂಮಿಗೆ ಜಾಗ ಹಂಚಿಕೆಯ ವಿವಾದ | ಮಸೀದಿ ಜಾಗಕ್ಕಾಗಿ ಪ್ರತಿಭಟನೆಯ ಸಂದೇಶ ರವಾನೆಯನ್ನು ಖಂಡಿಸಿದ ಆರ್ಲಪದವು ಮಸೀದಿ ಆಡಳಿತ
ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ಇತಿಹಾಸ ಪ್ರಸಿದ್ಧ ಬದ್ರಿಯಾ ಮಸೀದಿಗೆ ಸಂಬಂಧಪಟ್ಟ…
ಉಡುಪಿ: ಯುವ ಕ್ರಿಕೆಟಿಗ ಆತ್ಮಹತ್ಯೆ
ಯುವ ಕ್ರಿಕೆಟಿಗನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ…
ಆತ್ಮಹತ್ಯೆಗೆ ಶರಣಾದ ಮೆಡಿಕಲ್ ರೆಪ್!
ಮಂಗಳೂರು: ಇಲ್ಲಿನ ಕೆಎಸ್ ರಾವ್ ರಸ್ತೆಯ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ…























