tamanvi
ಕರಾವಳಿ

ದಕ್ಷಿಣಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಬಿ.ಸಿ. ರೋಡ್‌ನ ಸ್ಪರ್ಶ ಕಲಾಮಂದಿರದಲ್ಲಿ ಮಾ. 26, 27 ಮತ್ತು 28ರಂದು ನಡೆಯಲಿರುವ ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

maithri

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಆಮಂತ್ರಣ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ವಿಶ್ವನಾಥ, ಬಂಟ್ವಾಳ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅಶೋಕ ಶೆಟ್ಟಿ ಸರಪಾಡಿ, ಅಬೂಬಕ್ಕರ್ ಅಮ್ಮುಂಜೆ, ದೇವಪ್ಪ ಕುಲಾಲ್, ರಜನಿ ಚಿಕ್ಕಯ್ಯಮಠ, ವಿ.ಸು. ಭಟ್ ಬಂಟ್ವಾಳ, ಸುಭಾಶ್ಚಂದ್ರ ಜೈನ್ ಮತ್ತು ಹರ್ಷೇಂದ್ರ ಜೈನ್ ಮಾಳ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…