tamanvi
ಕರಾವಳಿ

ಪುತ್ತೂರು ಸೇರಿದಂತೆ ಕರಾವಳಿಯ ಈ ತಾಲೂಕುಗಳಲ್ಲಿ ಇಂದಿನಿಂದ ತಾಪಮಾನ ಏರಿಕೆ: ಮುನ್ಸೂಚನೆ!!

ಈ ಸುದ್ದಿಯನ್ನು ಶೇರ್ ಮಾಡಿ

ದ.ಕ. ಜಿಲ್ಲೆಯ ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ, ಪುತ್ತೂರು, ಕಡಬ ಹಾಗೂ ಉಡುಪಿ ತಾಲೂಕಿನ ಬ್ರಹ್ಮಾವರ, ಹೆಬ್ರಿ, ಕಾರ್ಕಳ ತಾಲೂಕಿನಲ್ಲಿ ಏ. 21ರಿಂದ 23ರವರೆಗೆ ತಾಪಮಾನದಲ್ಲಿ ಏರಿಕೆ ಕಂಡುಬರಲಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ)ವು ಈ ಬಗ್ಗೆ ಸೋಮವಾರ ಮುನ್ಸೂಚನೆ ನೀಡಿದೆ.

ಕೆಲವು ದಿನಗಳಿಂದ ಜಿಲ್ಲೆಯ ಹಲವೆಡೆ ತಾಪಮಾನ 37 ಡಿ.ಸೆ.ಗೂ ಏರಿಕೆ ಕಾಣುತ್ತಿದೆ. ತಾಪಮಾನ ಏರಿಕೆಯ ಜೊತೆಗೆ ತೀವ್ರ ಉಷ್ಣತೆಯ ಅಪಾಯವು ಈ ತಾಲೂಕು ವ್ಯಾಪ್ತಿಯಲ್ಲಿ ಕಾಡುವ ಸಾಧ್ಯತೆ ಇದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…