tamanvi
ಕರಾವಳಿ

ಸಂಪ್ಯದ ಕೊಲ್ಯದಲ್ಲಿ ತಡೆಗೋಡೆ ಕುಸಿತ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಕೊಲ್ಯದಲ್ಲಿ ತಡೆಗೋಡೆ ಕುಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

maithri

ಭಾರೀ ಮಳೆಗೆ ರಸ್ತೆಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ನಾಗೇಶ್ ಸಂಪ್ಯ ಅವರ ಮನೆ ಬಾಗಿಲಿಗೆ ಕುಸಿದು ಬಿದ್ದಿದೆ. ಘಟನೆಯಿಂದ ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಗುಡ್ಡದ ಮೇಲ್ಭಾಗದಿಂದ ಹರಿದು ಬರುವ ಮಳೆ ನೀರಿನ ವೇಗಕ್ಕೆ ಮಣ್ಣಿ ಶಿಥಿಲಗೊಂಡು, ರಸ್ತೆಗೆ ಕಟ್ಟಿದ್ದ ತಡೆಗೋಡೆ ಕುಸಿದಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…