ಕರಾವಳಿ

ಕಾರು ಡಿಕ್ಕಿ ಪಾದಚಾರಿ ಸಾವು!

GL
ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಕುಂದಾಪುರ ನಾಯ್ಕನಕಟ್ಟೆಯ ಭದ್ರ (45) ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಕುಂದಾಪುರ ನಾಯ್ಕನಕಟ್ಟೆಯ ಭದ್ರ (45) ಎಂದು ಗುರುತಿಸಲಾಗಿದೆ.

ಇವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಂದೂರಿಂದ ಕುಂದಾಪುರಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಂಭೀರ ಗಾಯಗೊಂಡ ಭದ್ರನನ್ನು ತಕ್ಷಣ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಹಾಗೂ ಅವರ ತಂಡದ ಆಬ್ರಾರ್ ಕೊಡಲೇ 24×7 ಆಂಬುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ದಾರಿ ಮದ್ಯೆ ಮೃತಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ.

ಬೈಂದೂರು ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ಐವನ್‌ ಡಿʼಸೋಜಾ

ಬೆಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ…