Gl
ಕರಾವಳಿ

ಕಾರು ಡಿಕ್ಕಿ ಪಾದಚಾರಿ ಸಾವು!

ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಕುಂದಾಪುರ ನಾಯ್ಕನಕಟ್ಟೆಯ ಭದ್ರ (45) ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಕುಂದಾಪುರ ನಾಯ್ಕನಕಟ್ಟೆಯ ಭದ್ರ (45) ಎಂದು ಗುರುತಿಸಲಾಗಿದೆ.

rachana_rai
Pashupathi
akshaya college

ಇವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಂದೂರಿಂದ ಕುಂದಾಪುರಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

pashupathi

ಗಂಭೀರ ಗಾಯಗೊಂಡ ಭದ್ರನನ್ನು ತಕ್ಷಣ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಹಾಗೂ ಅವರ ತಂಡದ ಆಬ್ರಾರ್ ಕೊಡಲೇ 24×7 ಆಂಬುಲೆನ್ಸ್‌ ನಲ್ಲಿ ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ದಾರಿ ಮದ್ಯೆ ಮೃತಪಟ್ಟಿರುತ್ತಾರೆ ಎಂದು ತಿಳಿದು ಬಂದಿದೆ.

ಬೈಂದೂರು ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!

ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು…