tamanvi
ಕರಾವಳಿ

“We want Medical College” ಅಶೋಕ ಜನ ಮನದಲ್ಲಿ ಡಿಕೆಶಿ ಮುಂದೆ ಜನರ ಆಗ್ರಹ..

D_shiva_bhat
ಪ್ರಾಸ್ತಾವಿಕ ಮಾತಿನಲ್ಲಿ ವಿಷಯ ಉಲ್ಲೇಖಿಸಿದ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೆ ಬೇಕು. ದೂರದ ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಇದೆ. ಆದರೆ, ಪುತ್ತೂರಿನಿಂದ ಮಂಗಳೂರಿಗೆ ಅನಾರೋಗ್ಯ ಪೀಡಿತರನ್ನು ಕೊಂಡೊಯ್ದರೆ, ಬರುವಾಗ ಡೆಡ್ ಬಾಡಿಯನ್ನೇ ತರುವ ಸ್ಥಿತಿ ಇದೆ. ಆದ್ದರಿಂದ ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೇ ಬೇಕು ಎಂದರು

ಈ ಸುದ್ದಿಯನ್ನು ಶೇರ್ ಮಾಡಿ

ಪ್ರಾಸ್ತಾವಿಕ ಮಾತಿನಲ್ಲಿ ವಿಷಯ ಉಲ್ಲೇಖಿಸಿದ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೆ ಬೇಕು. ದೂರದ ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಇದೆ. ಆದರೆ, ಪುತ್ತೂರಿನಿಂದ ಮಂಗಳೂರಿಗೆ ಅನಾರೋಗ್ಯ ಪೀಡಿತರನ್ನು ಕೊಂಡೊಯ್ದರೆ, ಬರುವಾಗ ಡೆಡ್ ಬಾಡಿಯನ್ನೇ ತರುವ ಸ್ಥಿತಿ ಇದೆ. ಆದ್ದರಿಂದ ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೇ ಬೇಕು ಎಂದರು.

ಈಗಾಗಲೇ 40 ಎಕರೆ ಜಾಗ ಗುರುತಿಸಲಾಗಿದೆ. ಬಜೆಟಿನಲ್ಲಿ ಅನುದಾನ ನೀಡಿದರೆ, ಪುತ್ತೂರಿನಲ್ಲಿ ಸುಸಜ್ಜಿತ ಮೆಡಿಕಲ್ ಕಾಲೇಜು ನಿರ್ಮಾಣ ಆಗಲಿದೆ ಎಂದ ಅವರು, ಜನರೆಲ್ಲರೂ ಎದ್ದು ನಿಂತು ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಜನರೂ ಕೂಗಬೇಕು ಎಂದು ಮನವಿ ಮಾಡಿಕೊಂಡರು.

ಇದೇ ಸಂದರ್ಭ ಸೇರಿದ್ದ ಜನರು ಎದ್ದು ನಿಂತು, ಮೆಡಿಕಲ್ ಕಾಲೇಜು ನೀಡುವಂತೆ ಆಗ್ರಹಿಸಿದರು. ಆಗ “We want medical college” ಘೋಷಣೆ ಕೇಳಿಬಂದಿತು.

ಬಳಿಕ ಡಿಸಿಎಂ ಡಿಕೆ ಶಿವ ಕುಮಾರ್ ಅವರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಮನವಿ ನೀಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…