Gl
ಕರಾವಳಿ

ಶಿರಾಡಿಘಾಟ್: ಪ್ರಪಾತಕ್ಕೆ ಉರುಳಿದ ಕ್ಯಾಂಟರ್!!

ಪ್ರಪಾತಕ್ಕೆ ಉರುಳಿದ ಕ್ಯಾಂಟರ್ ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ನಲ್ಲಿ ಕ್ಯಾಂಟರ್ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಮಂಗಳವಾರದಂದು ಕ್ಯಾಂಟರ್ ಮೇಲೆತ್ತುವ ಕೆಲಸ ಆರಂಭಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ನಲ್ಲಿ ಕ್ಯಾಂಟರ್ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಮಂಗಳವಾರದಂದು ಕ್ಯಾಂಟರ್ ಮೇಲೆತ್ತುವ ಕೆಲಸ ಆರಂಭಿಸಲಾಗಿದೆ.

Pashupathi

ಕ್ರೇನ್ ಮೂಲಕ ಕ್ಯಾಂಟ‌ರ್ ಮೇಲೆತ್ತುವ ಕೆಲಸದಿಂದಾಗಿ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟ್ರಾಫಿಕ್ ಜಾಮ್‌  ಆಗಿದೆ  10 ಕಿಲೋ ಮೀಟರ್ ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದೆ.

akshaya college

ಕೆಲ ಲಘು ವಾಹನ ಚಾಲಕರು ಘಾಟ್‌ನಲ್ಲಿ ತಿರುವು ಪಡೆದುಕೊಂಡು ಬಿಸಲೆ ಘಾಟ್ ಮೂಲಕ ಸಂಚಾರ ಬೆಳೆಸುವ ಪ್ರಯತ್ನ ನಡೆಸಿದ್ದಾರೆ. ಆದ್ರೆ ಕೆಲವೊಂದು ಕಡೆ ಮುಂದೆ ಹೋಗುವ ಆತುರದಲ್ಲಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಅಲ್ಲೂ ಕೂಡಾ ಟ್ರಾಫಿಕ್ ಜಾಮ್ ಉಂಟಾಗಿದೆ. ಕ್ಯಾಂಟರ್ ಮೇಲತ್ತುವ ಕಾರ್ಯ ನಡೆಯುತ್ತಿರುವ ಪ್ರದೇಶದ ಇಕ್ಕೆಲೆಗಳಲ್ಲೂ ವಾಹನ ದಟ್ಟಣೆ ಇರುವ ಕಾರಣ ತಡರಾತ್ರಿಯಾದರೂ ಸುಲಲಿತ ಸಂಚಾರ ಅನುಮಾನವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…