tamanvi
ಕರಾವಳಿ

ಕಾರು ಲಾರಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು!! ಮಕ್ಕಳಿಬ್ಬರು ಗಂಭೀರ: 

D_shiva_bhat
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ಹಿಂದಿರುಗುವಾಗ ನರಗುಂದ, ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು, ಅವರಿಬ್ಬರ ಮಕ್ಕಳಿಗೆ ತೀವ್ರ ಗಾಯಗಳಾಗಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ಹಿಂದಿರುಗುವಾಗ

maithri

ನರಗುಂದ, ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು, ಅವರಿಬ್ಬರ ಮಕ್ಕಳಿಗೆ ತೀವ್ರ ಗಾಯಗಳಾಗಿವೆ.

ಮೃತರನ್ನು ಬಾಗಲಕೋಟೆ ಮೂಲದ ಸಿದ್ದರಾಮ ಮತ್ತು ಹೇಮಾ ಎಂದು ಗುರುತಿಸಲಾಗಿದೆ. ಗಾಯಗೊಂಡ ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನ ಅವರನ್ನು ತಕ್ಷಣ ನರಗುಂದ  ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಕುಟುಂಬವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿ ಮರಳಿ ಬರುವಾಗ ದಾರಿ ಮಧ್ಯೆ ಈ ದುರಂತ ಸಂಭವಿಸಿದೆ. ಅಪಘಾತದ ಪ್ರಭಾವದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…