tamanvi
ಕರಾವಳಿ

ಎಲ್.ಎಲ್.ಬಿ ವಿದ್ಯಾರ್ಥಿ ಆತ್ಮಹತ್ಯೆ!!

D_shiva_bhat
ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದೆ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ವಿದ್ಯಾರ್ಥಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ವರದಿಯಾಗಿದೆ.

maithri

ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದೆ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮನೆಯವರು ಸುಳ್ಯಕ್ಕೆ ಮದುವೆಗೆಂದು ಬಂದಿರುವ ಸಂದರ್ಭದಲ್ಲಿ ಕೃತ್ಯವೆಸಗಿಕೊಂಡಿದ್ದು ಮನೆಯವರು ಹಿಂತಿರುಗಿ ಬಂದು ನೋಡಿದ ಮೇಲೆ ವಿಷಯ ತಿಳಿಯಿತು. ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಮಹಜರು ನಡೆಸಿ ಸರಕಾರಿ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕರೆ ತರಲಾಗಿದೆ.

ಮೃತ ಪಟ್ಟ ಯುವಕ ಸುಳ್ಯದ ಕೆ.ವಿ.ಜಿ.ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು ತಾಯಿ ಶ್ರೀಮತಿ ಪ್ರಸನ್ನ ಕುಮಾರಿ, ಸಹೋದರ ಪ್ರಜೀತ್, ಸಹೋದರಿ ಮಾಯಶ್ರೀ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣವೆನೆಂಬುದು ತಿಳಿದು ಬಂದಿಲ್ಲ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…