tamanvi
ಕರಾವಳಿ

ಪಂಜ: ಬಾಟಲಿಯಿಂದ ಹಲ್ಲೆ, ವ್ಯಕ್ತಿ ಗಂಭೀರ!!

ಈ ಸುದ್ದಿಯನ್ನು ಶೇರ್ ಮಾಡಿ

ಪಂಜ ಬಾ‌ರ್ ಸಮೀಪ  ಪುರುಷೋತ್ತಮ ಎಂಬವರು ನಿನ್ನೆ ಸಂಜೆ (ನ.7) ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಗಂಭೀರ ಭಾಗದಲ್ಲಿ ಗಾಯವಾದ ಜಗನ್  ಅಲ್ಲಿಯೆ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…