Gl harusha
ಕರಾವಳಿ

ಪಂಜ: ಬಾಟಲಿಯಿಂದ ಹಲ್ಲೆ, ವ್ಯಕ್ತಿ ಗಂಭೀರ!!

ಈ ಸುದ್ದಿಯನ್ನು ಶೇರ್ ಮಾಡಿ

ಪಂಜ ಬಾ‌ರ್ ಸಮೀಪ  ಪುರುಷೋತ್ತಮ ಎಂಬವರು ನಿನ್ನೆ ಸಂಜೆ (ನ.7) ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಗಂಭೀರ ಭಾಗದಲ್ಲಿ ಗಾಯವಾದ ಜಗನ್  ಅಲ್ಲಿಯೆ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.

srk ladders
Pashupathi
Muliya


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು

ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…