tamanvi
ಕರಾವಳಿ

ಪಂಜ: ಬಾಟಲಿಯಿಂದ ಹಲ್ಲೆ, ವ್ಯಕ್ತಿ ಗಂಭೀರ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪಂಜ ಬಾ‌ರ್ ಸಮೀಪ  ಪುರುಷೋತ್ತಮ ಎಂಬವರು ನಿನ್ನೆ ಸಂಜೆ (ನ.7) ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಗಂಭೀರ ಭಾಗದಲ್ಲಿ ಗಾಯವಾದ ಜಗನ್  ಅಲ್ಲಿಯೆ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.

maithri


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…