ಪಂಜ ಬಾರ್ ಸಮೀಪ ಪುರುಷೋತ್ತಮ ಎಂಬವರು ನಿನ್ನೆ ಸಂಜೆ (ನ.7) ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಗಂಭೀರ ಭಾಗದಲ್ಲಿ ಗಾಯವಾದ ಜಗನ್ ಅಲ್ಲಿಯೆ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.
ಪಂಜ: ಬಾಟಲಿಯಿಂದ ಹಲ್ಲೆ, ವ್ಯಕ್ತಿ ಗಂಭೀರ!!
Related Posts
ಜುಲೈ 14ರಂದು ಬಿಜೆಪಿ ಪಾದಯಾತ್ರೆ, ಪ್ರತಿಭಟನೆ | ಪಿ.ಜಿ. ಜಗನ್ನಿವಾಸ್ ರಾವ್’ಗೆ ಕಳುಹಿಸಿದ ನೋಟಿಸ್’ಗೆ ಉತ್ತರವೇ ಇಲ್ಲ; ಬಿಜೆಪಿ ಮುಂದಿನ ನಡೆಯೇನು? | ಪುತ್ತೂರು ಬಿಜೆಪಿ ಪತ್ರಿಕಾಗೋಷ್ಠಿ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಿರುವ ಮರಳು ಹಾಗೂ ಕೆಂಪು ಕಲ್ಲಿನ ಅಭಾವ…
ಕೆಂಪುಕಲ್ಲು ಗಣಿಗಾರಿಕೆಯ ಟೈಟ್ ಕಾನೂನನ್ನು ಸಡಿಲಿಕೆ ಮಾಡಲು ಬೇಡಿಕೆಯಿಟ್ಟ ಅಶೋಕ್ ರೈ | ಮನವಿ ಪುರಸ್ಕರಿಸುವ ಬದಲು, ಹಾಗೆಂದಿದ್ದೇಕೆ ಗೃಹಸಚಿವರು??
ಪುತ್ತೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಯ ವಿಚಾರದಲ್ಲಿ ಕಾನೂನು ಟೈಟ್ಮಾಡಲಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆಗೆ ಕೇಳಿಬರುತ್ತಿದೆ ಒತ್ತಾಯ!
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡಲು ಬೇಡಿಕೆ ವ್ಯಕ್ತವಾಗುತ್ತಿದೆ.
ಮಂಗಳೂರು: ಅತೀ ಎತ್ತರದ ರಾಷ್ಟ್ರೀಯ ಧ್ವಜ ನಿರ್ಮಾಣ
ಕರಾವಳಿ ನಗರಿ ಮಂಗಳೂರು (Mangaluru) ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು…
ಮಗು ಹಡೆದ ವಿದ್ಯಾರ್ಥಿನಿ ಪ್ರಕರಣ: ಆರೋಪಿ ಬಂಧನಕ್ಕೆ ಗಡು ನೀಡಿದ ಶಾಸಕ ಅಶೋಕ್ ರೈ
ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ: ಎರಡು ದಿನದೊಳಗೆ ಆರೋಪಿಗಳ ಬಂಧಿಸಿ; ಜಿಲ್ಲಾ ಎಸ್ಪಿಗೆ…
ಬ್ರಹ್ಮಾವರ: ತಾಲೂಕು ತುಳುವ ಮಹಾಸಭೆ ಸಂಚಾಲಕಿಯಾಗಿ ಆಶಾ ಎ. ಹೆಗ್ಡೆ ಮಂದಾರ್ತಿ ನೇಮಕ
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ನೀರ್ಜೆಡ್ಡು ಮೂಲದ ಸಮಾಜ ಸೇವಕಿ…
ಮರ ಬಿದ್ದು ಪುತ್ತೂರು – ಕಾಣಿಯೂರು ರಸ್ತೆ ಬಂದ್!
ಪುತ್ತೂರು: ಕಾಣಿಯೂರು - ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು - ಕಾಣಿಯೂರು ರಸ್ತೆಯ…
21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…
ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!
ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು…
ಅರಬ್ಬಿ ಸಮುದ್ರಕ್ಕೆ ಹಡಗಿನಿಂದ ಬಿದ್ದ ಅಪಾಯಕಾರಿ ಸರಕು: ಮುಟ್ಟದಂತೆ ಎಚ್ಚರಿಕೆ!
ಕೇರಳ ಕರಾವಳಿಯ ಸಮುದ್ರದಲ್ಲಿ 'ಅಪಾಯಕಾರಿ ಸರಕು' ಇದೆ. ಅದನ್ನು ಜನರು ಮುಟ್ಟದಂತೆ…