tamanvi
ಕರಾವಳಿ

ಬೆಳ್ತಂಗಡಿ: ಬೈಕ್-ಕಂಟೈನರ್ ಭೀಕರ ಅಪಘಾತ!! ಯುವಕ ಸಾವು

D_shiva_bhat
ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್‌ ಮತ್ತು

maithri

ಕಂಟೈನ‌ರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ.

ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ.

ಇವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…