Gl
ಕರಾವಳಿ

ಉಬರಡ್ಕದಲ್ಲಿ KSRTC – ಸ್ಕೂಟಿ ಡಿಕ್ಕಿ: ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು!

ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆ‌ರ್.ಟಿ.ಸಿ. ಬಸ್‌ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆ‌ರ್.ಟಿ.ಸಿ. ಬಸ್‌ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

Pashupathi

ಇಂದು ಸಂಜೆ ಸುಳ್ಯದಿಂದ ಉಬರಡ್ಕಕ್ಕೆ ಸ್ಕೂಟಿಯಲ್ಲಿ ಕಾಡುತೋಟದ ಸಹೋದರಿಯರಾದ ರಚನಾ ಮತ್ತು ಅನನ್ಯ ತೆರಳುತಿದ್ದಾಗ, ಸೂಂತೋಡು ಬಳಿ ಎದುರಿನಿಂದ ಬಂದ ಬಸ್‌ ಪರಸ್ಪರ ಢಿಕ್ಕಿಯಾಯಿತು. ಪರಿಣಾಮ ರಚನಾ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅನನ್ಯರ ಕಾಲಿಗೆ ಗಂಭೀರ ಗಾಯವಾಗಿದೆ.

akshaya college

ರಚನಾ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…