ಪುತ್ತೂರು ನಗರ: ಒಳಚರಂಡಿ ಕಾಮಗಾರಿ
ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳಜೊತೆ ಶಾಸಕ ಅಶೋಕ್ ರೈ ಚರ್ಚೆ
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನಗರದ ಬೆಳವಣಿಗೆಗೆ ಅಡ್ಡಿಯಾಗಿದೆ.ನಗರದಲ್ಲಿ ಒಳಚರಂಡಿ ಕಾಮಗಾರಿಸಮರ್ಪಕವಾಗಿಲ್ಲದ ಕಾರಣ ಇಲ್ಲಿಸಮಸ್ಯೆ ಉಂಟಾಗುತ್ತಿದೆ. ಮಳೆಗಾಲದಲ್ಲಿ ಈಸಮಸ್ಯೆ ವಿಪರೀತಹಂತಕ್ಕೆತಲುಪುತ್ತದೆ.ನೀರು ಸಮರ್ಪಕವಾಗಿ ಹರಿದು ಹೋಗುವಲ್ಲಿ ಒಳಚರಂಡಿವ್ಯವಸ್ಥೆ ಮಾಡದೇಇದ್ದಲ್ಲಿಮುಂದಿನದಿನಗಳಲ್ಲಿ ಪುತ್ತೂರುನಗರದಲ್ಲಿ ತೀವ್ರಸಮಸ್ಯೆ ಉಂಟಾಗಲಿದೆ. ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಗೆ ಸರಕಾರಅನುದಾನ ಒದಗಿಸುವುದಾಗಿ ಭರವಸೆಯನ್ನುನೀಡಿದ ಹಿನ್ನೆಲೆಯಲ್ಲಿನಗರಾಡಳಿತ ಇಲಾಖೆ ಈ ವಿಚಾರದಲ್ಲಿ ಹೆಚ್ಚಿನಮುತುವರ್ಜಿ ವಹಿಸುವ ಅಗತ್ಯತೆ ಇದೆ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದರು.
ಈಸಂದರ್ಭದಲ್ಲಿನಗರಾಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್,ಕೆಯುಐಡಿಎಫ್ ಸಿ ಎಂಡಿ ಶರತ್ ಕುಮಾರ್ ಮತ್ತುನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಉಪಸ್ಥಿತರಿದ್ದರು.
ನಗರಸಭೆ ವ್ಯಾಪ್ತಿಯ ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಮುತುವರ್ಜಿ ವಹಿಸಲು ಶಾಸಕರ ಸೂಚನೆ; ನಗರಾಭಿವೃದ್ಧಿ ಇಲಾಖೆ, ಕೆಯುಐಡಿಎಫ್ಸಿ ಅಧಿಕಾರಿಗಳ ಜೊತೆ ಮಾತುಕತೆ
Related Posts
ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ! ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್
ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…
ಮಂಗಳೂರಿಗೆ ಹೋಗುತ್ತಿದ್ದೀರಾ? ರಸ್ತೆ ಬದಲಾವಣೆ ಗಮನಿಸಿದ್ದೀರಾ? ಸಿಗ್ನಲ್ ಮುಕ್ತ ಮಂಗಳೂರಿನ ರಸ್ತೆಗಳು ಹೇಗಿವೆ ಎಂದು ತಿಳಿಯಲು ಇಲ್ಲಿ ಓದಿ…
ದೀರ್ಘಕಾಲದಿಂದ ಟ್ರಾಫಿಕ್ ಜಾಮ್ ದೈನಂದಿನ ಸಮಸ್ಯೆಯಾಗಿತ್ತು. ಆದರೆ ಜೂನ್ 7ರಿಂದ ಶನಿವಾರ…
ಹಿಂದೂ ಸಮಾಜದ ಶಕ್ತಿ ಪ್ರದರ್ಶನ: ಪುತ್ತಿಲ | ಗಡಿಪಾರು ಕಾನೂನು ಬಾಹಿರ: ಚಿನ್ಮಯ್ ರೈ
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ನೋಟಿಸನ್ನು ನೀಡಿದ ನಡೆಯನ್ನು ಖಂಡಿಸಿ,…
ಭರತ್ ಕುಮ್ಡೇಲ್ ಮನೆ ಶೋಧ ನಡೆಸಿದ ಪೊಲೀಸರು..!!!
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ…
21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…
ಸುಹಾಸ್ ಶೆಟ್ಟಿ ಕೊಲೆ: ಮತ್ತೋರ್ವ ಆರೋಪಿ ರಜಾಕ್ ಸೆರೆ!
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ…
ಕಣಚೂರು ವೈದ್ಯಕೀಯ ಕಾಲೇಜಿಗೆ ಬಾಂಬ್ ಬೆದರಿಕೆಯ ಅಸಲಿಯತ್ತು ಬಯಲು!! ವಿದ್ಯಾರ್ಥಿನಿ ಅರೆಸ್ಟ್!
ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಬಾಂಬು ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಕರೆ…
ಅಬ್ದುಲ್ ರಹ್ಮಾನ್ ಕೊಲೆ: ಅಭಿನ್, ತೇಜಾಕ್ಷ ಪೊಲೀಸ್ ವಶ!
ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ…
ಮಂಗಳೂರು ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ
ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…
ಪುತ್ತಿಲಗೆ ಗಡಿಪಾರು? ಜೂನ್ 6ರಂದು ವಿಚಾರಣೆ!
ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆಡಳಿತ ಸಿದ್ಧವಾಗಿದ್ದು, ವಿಚಾರಣೆಗೆ ದಿನ…