tamanvi
ಕರಾವಳಿ

ನಗರಸಭೆ ವ್ಯಾಪ್ತಿಯ ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಮುತುವರ್ಜಿ ವಹಿಸಲು ಶಾಸಕರ ಸೂಚನೆ; ನಗರಾಭಿವೃದ್ಧಿ ಇಲಾಖೆ, ಕೆಯುಐಡಿಎಫ್ಸಿ ಅಧಿಕಾರಿಗಳ ಜೊತೆ ಮಾತುಕತೆ

D_shiva_bhat
ನಗರ: ಒಳಚರಂಡಿ ಕಾಮಗಾರಿ ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳ‌ಜೊತೆ ಶಾಸಕ ಅಶೋಕ್ ರೈ ಚರ್ಚೆ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ‌ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಶೀಘ್ರದಲ್ಲೇ‌ ಒಳಚರಂಡಿ ಕಾಮಗಾರಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ನಗರ: ಒಳಚರಂಡಿ ಕಾಮಗಾರಿ
ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳ‌ಜೊತೆ ಶಾಸಕ ಅಶೋಕ್ ರೈ ಚರ್ಚೆ
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ‌ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಶೀಘ್ರದಲ್ಲೇ‌ ಒಳಚರಂಡಿ ಕಾಮಗಾರಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ‌ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನಗರದ ಬೆಳವಣಿಗೆಗೆ ಅಡ್ಡಿಯಾಗಿದೆ.‌ನಗರದಲ್ಲಿ ಒಳಚರಂಡಿ ಕಾಮಗಾರಿ‌ಸಮರ್ಪಕವಾಗಿಲ್ಲದ ಕಾರಣ ಇಲ್ಲಿ‌ಸಮಸ್ಯೆ ಉಂಟಾಗುತ್ತಿದೆ.‌ ಮಳೆಗಾಲದಲ್ಲಿ ಈ‌ಸಮಸ್ಯೆ ವಿಪರೀತ‌ಹಂತಕ್ಕೆ‌ತಲುಪುತ್ತದೆ.‌ನೀರು ಸಮರ್ಪಕವಾಗಿ ಹರಿದು ಹೋಗುವಲ್ಲಿ ಒಳಚರಂಡಿ‌ವ್ಯವಸ್ಥೆ ಮಾಡದೇ‌ಇದ್ದಲ್ಲಿ‌ಮುಂದಿನ‌ದಿನಗಳಲ್ಲಿ‌ ಪುತ್ತೂರು‌ನಗರದಲ್ಲಿ ತೀವ್ರ‌ಸಮಸ್ಯೆ ಉಂಟಾಗಲಿದೆ. ನಗರಸಭಾ ವ್ಯಾಪ್ತಿಯಲ್ಲಿ‌ ಒಳಚರಂಡಿ ಕಾಮಗಾರಿಗೆ ಸರಕಾರ‌ಅನುದಾನ ಒದಗಿಸುವುದಾಗಿ ಭರವಸೆಯನ್ನು‌ನೀಡಿದ‌ ಹಿನ್ನೆಲೆಯಲ್ಲಿ‌ನಗರಾಡಳಿತ ಇಲಾಖೆ ಈ ವಿಚಾರದಲ್ಲಿ‌ ಹೆಚ್ಚಿನ‌ಮುತುವರ್ಜಿ ವಹಿಸುವ ಅಗತ್ಯತೆ ಇದೆ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದರು.
ಈ‌ಸಂದರ್ಭದಲ್ಲಿ‌ನಗರಾಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್,ಕೆಯುಐಡಿಎಫ್ ಸಿ ಎಂಡಿ ಶರತ್ ಕುಮಾರ್ ಮತ್ತುನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…