ಪುತ್ತೂರು ನಗರ: ಒಳಚರಂಡಿ ಕಾಮಗಾರಿ
ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳಜೊತೆ ಶಾಸಕ ಅಶೋಕ್ ರೈ ಚರ್ಚೆ
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನಗರದ ಬೆಳವಣಿಗೆಗೆ ಅಡ್ಡಿಯಾಗಿದೆ.ನಗರದಲ್ಲಿ ಒಳಚರಂಡಿ ಕಾಮಗಾರಿಸಮರ್ಪಕವಾಗಿಲ್ಲದ ಕಾರಣ ಇಲ್ಲಿಸಮಸ್ಯೆ ಉಂಟಾಗುತ್ತಿದೆ. ಮಳೆಗಾಲದಲ್ಲಿ ಈಸಮಸ್ಯೆ ವಿಪರೀತಹಂತಕ್ಕೆತಲುಪುತ್ತದೆ.ನೀರು ಸಮರ್ಪಕವಾಗಿ ಹರಿದು ಹೋಗುವಲ್ಲಿ ಒಳಚರಂಡಿವ್ಯವಸ್ಥೆ ಮಾಡದೇಇದ್ದಲ್ಲಿಮುಂದಿನದಿನಗಳಲ್ಲಿ ಪುತ್ತೂರುನಗರದಲ್ಲಿ ತೀವ್ರಸಮಸ್ಯೆ ಉಂಟಾಗಲಿದೆ. ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಗೆ ಸರಕಾರಅನುದಾನ ಒದಗಿಸುವುದಾಗಿ ಭರವಸೆಯನ್ನುನೀಡಿದ ಹಿನ್ನೆಲೆಯಲ್ಲಿನಗರಾಡಳಿತ ಇಲಾಖೆ ಈ ವಿಚಾರದಲ್ಲಿ ಹೆಚ್ಚಿನಮುತುವರ್ಜಿ ವಹಿಸುವ ಅಗತ್ಯತೆ ಇದೆ ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದರು.
ಈಸಂದರ್ಭದಲ್ಲಿನಗರಾಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್,ಕೆಯುಐಡಿಎಫ್ ಸಿ ಎಂಡಿ ಶರತ್ ಕುಮಾರ್ ಮತ್ತುನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಉಪಸ್ಥಿತರಿದ್ದರು.
ನಗರಸಭೆ ವ್ಯಾಪ್ತಿಯ ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಮುತುವರ್ಜಿ ವಹಿಸಲು ಶಾಸಕರ ಸೂಚನೆ; ನಗರಾಭಿವೃದ್ಧಿ ಇಲಾಖೆ, ಕೆಯುಐಡಿಎಫ್ಸಿ ಅಧಿಕಾರಿಗಳ ಜೊತೆ ಮಾತುಕತೆ
What's your reaction?
- 094c
- 094cc
- 0ai technology
- 0alwas
- 0artificial intelegence
- 0avg
- 0bt ranjan
- 0co-operative
- 0coastal
- 0crime news
- 0darmasthala
- 0death news
- 0education
- 0gl
- 0gods own country
- 0google for education
- 0independence
- 0jewellers
- 0jnana vikasa
- 0karnataka state
- 0kerala village
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0ptr tahasildar
- 0puttur
- 0puttur news
- 0puttur tahasildar
- 0revenue
- 0revenue department
- 0revenue minister
- 0society
- 0sowmya
- 0tahasildar
- 0tahasildar absconded
- 0udupi
Related Posts
ಪುತ್ತೂರಿನಿಂದ ಹೊರಟಿದ್ದ ಮದುವೆ ಬಸ್ಸಿನೊಳಗೆ ಹೆಬ್ಬಾವು ಪತ್ತೆ!
ಮೂಡುಬಿದಿರೆ: ಮದುವೆಗೆಂದು ಹೊರಟಿದ್ದ ಬಸ್ಸಿನೊಳಗೆ ಹೆಬ್ಬಾವು ಪತ್ತೆಯಾಗಿ ಆತಂಕ ಸೃಷ್ಟಿಸಿದ…
ಕ್ಯಾಂಪ್ಕೊ ಅಧ್ಯಕ್ಷರಾಗಿ ಸತೀಶ್ಚಂದ್ರ ಎಸ್.ಆರ್., ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ
ಮಂಗಳೂರು: ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಅಂಡ್ ಪ್ರೋಸೆಸ್ಸಿಂಗ್…
ಮರಿಕೆ ಸಾವಯವ ಮಳಿಗೆಯ ಡ್ರೈಫ್ರುಟ್ಸ್, ನಟ್ಸ್, ಅಡುಕಲೆಯ ಸ್ನ್ಯಾಕ್ಸ್ ಮಳಿಗೆ ಶುಭಾರಂಭ
ಪುತ್ತೂರು: ಸಾವಯವ ಮಳಿಗೆ ಮರಿಕೆ ಸಂಸ್ಥೆಯ 3ನೇ ಮಳಿಗೆ ಮರಿಕೆ ಪ್ಯಾರಡೈಸ್ ಸೋಮವಾರ ಎಪಿಎಂಸಿ…
ಡಿ. 6 -7ರಂದು ಪುತ್ತೂರಿನಲ್ಲಿ ಗಾಂಧಾರಿ ವಿದ್ಯೆಯ ಪ್ರಯೋಗ! ವರ್ಣಕುಟೀರದ ವಿದ್ಯಾರ್ಥಿನಿ ಶಮಿಕರಿಂದ ಏಷ್ಯಾ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸಾಧನೆಯತ್ತ!!
ಪುತ್ತೂರು: ಗಾಂಧಾರಿ ವಿದ್ಯೆ ನಮ್ಮ ಸಂಸ್ಕೃತಿಯ ಪುರಾತನ ಕಲೆ. ಇದನ್ನು ಕರಗತ ಮಾಡಿಕೊಂಡಿರುವ…
ಡಿ.20 – ಜ.4: ‘ಕರಾವಳಿ ಉತ್ಸವ’ | ಸಾಂಸ್ಕೃತಿಕ, ಕ್ರೀಡೆ, ಮನರಂಜನೆಯ ಸಮಾಗಮ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.
ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ…
ಕುದ್ರೋಳಿಯಲ್ಲಿ ಅಧಿಕೃತ ಕಸಾಯಿಖಾನೆಗೆ ತೆರೆಯಲು ಆಗ್ರಹ | ಆಡು, ಕುರಿ, ದನದ ಮಾಂಸಾಹಾರಿಗಳಿಗೆ ಆಹಾರದ ಹಕ್ಕು ನಿರಾಕರಣೆ ಖಂಡಿಸಿ ಪ್ರತಿಭಟನೆ!
ಮಂಗಳೂರು: ಕುದ್ರೋಳಿಯಲ್ಲಿ ಅಧಿಕೃತ ಕಸಾಯಿಖಾನೆ ತೆರೆಯಲು ಒತ್ತಾಯಿಸಿ ಮತ್ತು ಸಂಸ್ಕರಿತ ಆಡು,…
ಸಮಯಕ್ಕೆ ಸರಿಯಾಗಿ ಬನ್ನಿರೆಂದ ಡಾ. ಮೋಹನ್ ಆಳ್ವ! ‘ನೀವು ಒಮ್ಮೆ ಚುನಾವಣೆಗೆ ನಿಲ್ಲಿ’ರೆಂದ ಶಾಸಕ ಅಶೋಕ್ ರೈ
ಪುತ್ತೂರು: ಭಾನುವಾರ ಸಂಜೆ 5.45ಕ್ಕೆ ಸರಿಯಾಗಿ ಆಳ್ವಾಸ್ ಸಾಂಸ್ಕೃತಿಕ ವೈಭವ ಶುರುವಾಗಲಿದೆ. ಈ…
ಬಂಟ್ವಾಳ: ನದಿಯಲ್ಲಿ ತೇಲಿಬಂದ ಮಹಿಳೆಯ ಮೃತದೇಹ!
ಬಂಟ್ವಾಳ: ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ…
ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ: ನೆಲ್ಲಿಕಟ್ಟೆ ರಾಮಕೃಷ್ಣ ಆಶ್ರಮದ ವಿದ್ಯಾರ್ಥಿಗಳಿಗೆ ಹಣ್ಣುಹಂಪಲು, ಉಪಾಹಾರ ವಿತರಣೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಹಾಗೂ ಜಿಲ್ಲಾ…
ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ವಿರುದ್ಧ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ | ನಾಯಿಗಳು ಗುಂಪು ಸೇರಲು ಎಲ್ಲೆಂದರಲ್ಲಿ ಆಹಾರ ಹಾಕುವುದೇ ಕಾರಣ: ಸುಪ್ರೀಂ ಆದೇಶ ಪಾಲಿಸಲು ಒತ್ತಾಯ
ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ…





















