tamanvi
ಕರಾವಳಿ

ಓಮ್ಮಿ ಮತ್ತು ಕಾರು ನಡುವೆ ಭೀಕರ ಅಪಘಾತ; ಗಾಯಾಳುವನ್ನು ರಕ್ಷಿಸಿದ ಅಗ್ನಿಶಾಮಕ ದಳ!

D_shiva_bhat
ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು - ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ಮಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತ

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ಮಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಓಮ್ನಿ ಕಾರಿನ ಬಾಗಿಲು ತೆರೆಯಲಾಗದೇ ಅದರಲ್ಲಿ ಗಾಯಾಳು ಸಿಲುಕಿಕೊಂಡಿದ್ದರು. ಗಾಯಾಳು ಮೂಡುಬಿದಿರೆ ಒಂಟಿಕಟ್ಟೆಯ ಸಂದೇಶ್ (35) ಎಂದು ತಿಳಿದುಬಂದಿದೆ.

maithri

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುವನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…