tamanvi
ಕರಾವಳಿ

ಪುತ್ತೂರು: ವಿಶ್ವ ಹಿಂದೂ ಪರಿಷದ್ ನಿಯೋಗ ಎಡನೀರು ಮಠಕ್ಕೆ ಭೇಟಿ

D_shiva_bhat
ಕೆಲ ದಿನಗಳ ಹಿಂದೆ ಎಡನೀರು ಸ್ವಾಮಿಗಳ ಕಾರಿನ ಮೇಲೆ ಕೆಲ ವ್ಯಕ್ತಿಗಳಿಂದ ಹಲ್ಲೆಗೆ ಮುಂದಾದ ಘಟನೆ ನಡೆದಿತ್ತು ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಉಪಾಧ್ಯಕ್ಷ ಯು . ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಟಾಳಿ ಎಡನೀರು ಮಠದಲ್ಲಿ ಸ್ವಾಮೀಜಿಯವರನ್ನು ಭೇಟಿಯಾಗಿ ಕೆಲ ದಿನಗಳ ಹಿಂದೆ ನಡೆದ ಅಹಿತಕರ ಘಟನೆಯ ಬಗ್ಗೆ ಚರ್ಚಿಸಿದರು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಎಡನೀರು ಸ್ವಾಮಿಗಳ ಕಾರಿನ ಮೇಲೆ ಕೆಲ ವ್ಯಕ್ತಿಗಳು ಹಲ್ಲೆಗೆ ಮುಂದಾದ ಘಟನೆ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ನಿಯೋಗ ಎಡನೀರು ಮಠಕ್ಕೆ ಭೇಟಿ ನೀಡಿ, ಸ್ವಾಮೀಜಿ ಜತೆ ಚರ್ಚಿಸಿದರು.

maithri

ವಿಶ್ವ ಹಿಂದೂ ಪರಿಷದ್ ಪ್ರಾಂತ ಉಪಾಧ್ಯಕ್ಷ ಯು . ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಟಾಳಿ ಮೊದಲಾದವರು ನಿಯೋಗದಲ್ಲಿದ್ದರು.

ಹಿಂದೂ ಸಮಾಜದ ಯತಿಗಳಿಗೆ ಯಾವುದೇ ತೊಂದರೆಯಾದಲ್ಲಿ ವಿಶ್ವ ಹಿಂದೂ ಪರಿಷತ್ತು ಖಂಡಿಸುತ್ತದೆ ಹಾಗೂ ಅವರ ಬೆಂಬಲಕ್ಕೆ ನಿಲ್ಲುತ್ತದೆ. ಇಂತಹ ಘಟನೆಯ ಮರುಕಳಿಸದಂತೆ ಕೇರಳ ಸರ್ಕಾರ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…