Gl
ಕರಾವಳಿ

ಪುತ್ತೂರು: ಯುವ ವಕೀಲ ನಿಧನ!

ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗು ಉತ್ತಮ ಕ್ರೀಡಾಪಟುವಾಗಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:  ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ವಕೀಲ, ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆ

rachana_rai
Pashupathi
akshaya college
Balakrishna-gowda

ಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

pashupathi

ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗು ಉತ್ತಮ ಕ್ರೀಡಾಪಟುವಾಗಿದ್ದರು.

ಮೃತರು ಪತ್ನಿ ಮತ್ತು ಮಗುವನ್ನು ಕುಟುಂಬಸ್ಥರನ್ನು ಹಾಗು ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!

ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು…