ಕರಾವಳಿ

ಪುತ್ತೂರು: ಯುವ ವಕೀಲ ನಿಧನ!

GL
ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗು ಉತ್ತಮ ಕ್ರೀಡಾಪಟುವಾಗಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:  ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ವಕೀಲ, ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆ

chennai-shopping
maithri

ಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗು ಉತ್ತಮ ಕ್ರೀಡಾಪಟುವಾಗಿದ್ದರು.

ಮೃತರು ಪತ್ನಿ ಮತ್ತು ಮಗುವನ್ನು ಕುಟುಂಬಸ್ಥರನ್ನು ಹಾಗು ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…