Gl harusha
ಕರಾವಳಿ

ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

ಆನೆಗೊಂದಿ ರಾಜವಂಶಸ್ಥ ಎಸ್.ಆ‌ರ್.ಕೆ. ರಾಜಬಹಾದ್ದೂರ್(79) ಇಂದು ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಗಂಗಾವತಿ: ಆನೆಗೊಂದಿ ರಾಜವಂಶಸ್ಥ ಎಸ್.ಆ‌ರ್.ಕೆ. ರಾಜಬಹಾದ್ದೂರ್(79) ಇಂದು ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

srk ladders
Pashupathi
Muliya

ಮೃತ ಎಸ್.ಆರ್.ಕೆ ರಾಜಬಹದ್ದೂರ್ ಅವರು ಮೂಲತಃ ಆಂದ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ತುರ್ ರಾಜಮನೆತನಕ್ಕೆ ಸೇರಿದ್ದವರು.

ಗಂಗಾವತಿಯ ಮಾಜಿ ಶಾಸಕರಾಗಿದ್ದ ದಿವಂಗತ ತಿರುಮಲದೇವರಾಯರವರ ಜೇಷ್ಠ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾದ ನಂತರ ಆನೆಗೊಂದಿಯಲ್ಲಿ ನೆಲೆಸಿದ್ದರು

ಗಂಗಾವತಿಯ ಮಾಜಿ ಶಾಸಕರಾಗಿದ್ದ ದಿವಂಗತ ತಿರುಮಲದೇವರಾಯರವರ ಜೇಷ್ಠ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾದ ನಂತರ ಆನೆಗೊಂದಿಯಲ್ಲಿ ನೆಲೆಸಿದ್ದರು.

1978 ರಿಂದ 1983 ರವರೆಗೆ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ನಂತರ 1985 ರಲ್ಲಿ ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು

ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…

ಕರಾವಳಿ – ಮುಂಬೈ ಮತ್ಸ್ಯಗಂಧ ರೈಲಿಗೆ ಫೆ. 17ರಿಂದಲೇ ಹೊಸರೂಪ! ಅಪಘಾತವಾದರೂ ಪ್ರಯಾಣಿಕರು ಸುರಕ್ಷಿತ: ಹೀಗೊಂದು ವಿನೂತನ ತಂತ್ರಜ್ಞಾನ

ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ…