ಕರಾವಳಿ

ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

ಆನೆಗೊಂದಿ ರಾಜವಂಶಸ್ಥ ಎಸ್.ಆ‌ರ್.ಕೆ. ರಾಜಬಹಾದ್ದೂರ್(79) ಇಂದು ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಗಂಗಾವತಿ: ಆನೆಗೊಂದಿ ರಾಜವಂಶಸ್ಥ ಎಸ್.ಆ‌ರ್.ಕೆ. ರಾಜಬಹಾದ್ದೂರ್(79) ಇಂದು ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

akshaya college

ಮೃತ ಎಸ್.ಆರ್.ಕೆ ರಾಜಬಹದ್ದೂರ್ ಅವರು ಮೂಲತಃ ಆಂದ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ತುರ್ ರಾಜಮನೆತನಕ್ಕೆ ಸೇರಿದ್ದವರು.

ಗಂಗಾವತಿಯ ಮಾಜಿ ಶಾಸಕರಾಗಿದ್ದ ದಿವಂಗತ ತಿರುಮಲದೇವರಾಯರವರ ಜೇಷ್ಠ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾದ ನಂತರ ಆನೆಗೊಂದಿಯಲ್ಲಿ ನೆಲೆಸಿದ್ದರು

ಗಂಗಾವತಿಯ ಮಾಜಿ ಶಾಸಕರಾಗಿದ್ದ ದಿವಂಗತ ತಿರುಮಲದೇವರಾಯರವರ ಜೇಷ್ಠ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾದ ನಂತರ ಆನೆಗೊಂದಿಯಲ್ಲಿ ನೆಲೆಸಿದ್ದರು.

1978 ರಿಂದ 1983 ರವರೆಗೆ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ನಂತರ 1985 ರಲ್ಲಿ ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…