Gl
ಕರಾವಳಿ

ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

ಆನೆಗೊಂದಿ ರಾಜವಂಶಸ್ಥ ಎಸ್.ಆ‌ರ್.ಕೆ. ರಾಜಬಹಾದ್ದೂರ್(79) ಇಂದು ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಗಂಗಾವತಿ: ಆನೆಗೊಂದಿ ರಾಜವಂಶಸ್ಥ ಎಸ್.ಆ‌ರ್.ಕೆ. ರಾಜಬಹಾದ್ದೂರ್(79) ಇಂದು ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

rachana_rai
Pashupathi
akshaya college
Balakrishna-gowda

ಮೃತ ಎಸ್.ಆರ್.ಕೆ ರಾಜಬಹದ್ದೂರ್ ಅವರು ಮೂಲತಃ ಆಂದ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ತುರ್ ರಾಜಮನೆತನಕ್ಕೆ ಸೇರಿದ್ದವರು.

pashupathi

ಗಂಗಾವತಿಯ ಮಾಜಿ ಶಾಸಕರಾಗಿದ್ದ ದಿವಂಗತ ತಿರುಮಲದೇವರಾಯರವರ ಜೇಷ್ಠ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾದ ನಂತರ ಆನೆಗೊಂದಿಯಲ್ಲಿ ನೆಲೆಸಿದ್ದರು

ಗಂಗಾವತಿಯ ಮಾಜಿ ಶಾಸಕರಾಗಿದ್ದ ದಿವಂಗತ ತಿರುಮಲದೇವರಾಯರವರ ಜೇಷ್ಠ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾದ ನಂತರ ಆನೆಗೊಂದಿಯಲ್ಲಿ ನೆಲೆಸಿದ್ದರು.

1978 ರಿಂದ 1983 ರವರೆಗೆ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ನಂತರ 1985 ರಲ್ಲಿ ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…